ವರ್ಕಾಡಿ ಕೃಷಿ ಭವನದ ಸಹಾಯಕ ಕೃಷಿ ಅಧಿಕಾರಿಗಳಾದ ಶ್ರೀ ರಾಧಾಕೃಷ್ಣನ್ ಹಾಗೂ ಆಫೀಸು ಸಿಬ್ಬಂದಿಗಳಾದ ಜನಾರ್ಧನನ್ ಇವರು ನಮ್ಮ ಶಾಲೆಗೆ ಆಗಮಿಸಿ ವಿವಿಧ ರೀತಿಯ ತರಕಾರಿ ಬೀಜಗಳನ್ನು ವಿಧ್ಯಾರ್ಥಿಗಳಿಗೆವಿತರಿಸಿ ಸೂಕ್ತ ಮಾಹಿತಿ ನೀಡಿದರು. ಈ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಹಿರಿಯಅಧ್ಯಾಪಕರಾದ ವಿ.ಮಾಧವ ನಾವಡ ಅವರು ವಹಿಸಿದ್ದರು.ಸಹಾಯಕ ಅಧ್ಯಾಪಕರಾದ ಶ್ರೀ.ಬಿ.ಮೋಹನ ಅವರು ಸ್ವಾಗತಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಚಂದ್ರಿಕಾರವರು ಧನ್ಯವಾದ ಸಮರ್ಪಿಸಿದರು.
No comments:
Post a Comment