welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Tuesday 7 October 2014

ವಿಧ್ಯಾರ್ಥಿಗಳಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮ

 



 ವರ್ಕಾಡಿ ಕೃಷಿ ಭವನದ ಸಹಾಯಕ ಕೃಷಿ ಅಧಿಕಾರಿಗಳಾದ ಶ್ರೀ ರಾಧಾಕೃಷ್ಣನ್ ಹಾಗೂ ಆಫೀಸು ಸಿಬ್ಬಂದಿಗಳಾದ ಜನಾರ್ಧನನ್ ಇವರು ನಮ್ಮ ಶಾಲೆಗೆ ಆಗಮಿಸಿ ವಿವಿಧ ರೀತಿಯ ತರಕಾರಿ ಬೀಜಗಳನ್ನು ವಿಧ್ಯಾರ್ಥಿಗಳಿಗೆವಿತರಿಸಿ ಸೂಕ್ತ ಮಾಹಿತಿ ನೀಡಿದರು. ಈ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಹಿರಿಯಅಧ್ಯಾಪಕರಾದ ವಿ.ಮಾಧವ ನಾವಡ ಅವರು ವಹಿಸಿದ್ದರು.ಸಹಾಯಕ ಅಧ್ಯಾಪಕರಾದ ಶ್ರೀ.ಬಿ.ಮೋಹನ ಅವರು ಸ್ವಾಗತಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಚಂದ್ರಿಕಾರವರು ಧನ್ಯವಾದ ಸಮರ್ಪಿಸಿದರು.

No comments:

Post a Comment