welcome to our blog......ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ .....ಮಾತೆ ಹಾಗೂ ಮಾತೃಭೂಮಿ - ಇವೆರಡೂ ಸ್ವರ್ಗಕ್ಕಿಂತಲೂ ಹಿರಿದಾದುದು. . .....ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ , HELLO ENGLISH INAUGURATION , ಬಾಲೋತ್ಸವ ಕಾರ್ಯಕ್ರಮಗಳು ದಿನಾಂಕ 20-03-2017 ರಂದು ನಮ್ಮ ಶಾಲೆಯಲ್ಲಿ ಜರಗಲಿರುವುದು. ಮಹಾಜನೋ ಯೇನ ಗತ: ಸ ಪಂಥಾ: ...... ಹಿರಿಯರು ಹೋದ ದಾರಿಯೇ ನಮಗೆ ಮಾರ್ಗದರ್ಶಿ. .....

Thursday, 20 November 2014

BHARATH SCOUTS & GUIDES 2014-15 ನೇ ಸಾಲಿನ RALLY ಯ ಬಗ್ಗೆ ಮಾಹಿತಿ





ಮಂಜೇಶ್ವರ ಉಪಜಿಲ್ಲಾ ಮಟ್ಟದ BHARATH SCOUTS & GUIDES  2014-15 ನೇ ಸಾಲಿನ  RALLY ಯನ್ನು ನಮ್ಮ ಶಾಲೆಯಲ್ಲಿ ನಡೆಸುವರೆ  BHARATH SCOUTS& GUIDES ನ ಲೆಕ್ಕ ಪರಿಶೋಧಕರಾದ ಆನೆಕ್ಕಲ್ಲು ಶಾಲೆಯ ಮುಖ್ಯೋಪಾಧ್ಯಾಯರು ಶ್ರೀ ಸತ್ಯ ನಾರಾಯಣ ಭಟ್ ಹಾಗೂ ಜಿಲ್ಲಾ ಸಹಾಯಕ ಆಯುಕ್ತರಾದ ಚೇವಾರುಶಾಲೆಯ ಅಧ್ಯಾಪಕರಾದ ಶ್ರೀ ವಿನೋದ್ ಚೇವಾರ್ ಇವರುಗಳು ಆಗಮಿಸಿ RALLY ನಡೆಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ನಮ್ಮ ಶಾಲಾ ಸಹಾಯಕ ಅಧ್ಯಾಪಕರಾದ ಮೋಹನ.ಬಿ.ಧನ್ಯವಾದಗೈದರು.

No comments:

Post a Comment